“ಸರ್ವೇಶ್ವರಾ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ.ಇದು ಜೀವದಾಶೆ ತೊರೆದವರ ರಕ್ತ; ಇದನ್ನು ಕುಡಿಯುವುದೇ ಇಲ್ಲ,” ಎಂದು ಹೇಳಿ ಅದನ್ನು ಸರ್ವೇಶ್ವರನಿಗೆ ಸಮರ್ಪಣೆಯಾಗಿ ಹೊರಗೆ ಹೊಯ್ದುಬಿಟ್ಟನು. ಆ ಮೂರುಮಂದಿ ಪರಾಕ್ರಮಿಗಳ ಕೃತ್ಯಗಳಿವು.