kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

30ನೇ ಅಧ್ಯಾಯ

,
ವಚನ   20

ಅವರು ದೇವದರ್ಶನದ ಗುಡಾರಕ್ಕೆ ಹೋಗುವಾಗಲೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು. ತೊಳೆಯದೆ ಹೋದರೆ ಸಾಯುವರು. ಹಾಗೆಯೇ ಅವರು ದೇವರ ಸೇವೆಗೈಯುವವರಾಗಿ ಸರ್ವೇಶ್ವರನಾದ ನನಗೆ ದಹನ ಬಲಿಯರ್ಪಿಸಲು ಬಲಿಪೀಠದ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.

Go to Home Page