ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

41ನೇ ಅಧ್ಯಾಯ

,
வசனம்   16

ಆಗ ಕಾರೇಹನ ಮಗ ಯೋಹಾನಾನನು ಮತ್ತು ಅವನೊಂದಿಗಿದ್ದ ಸೇನಾಪತಿಗಳೆಲ್ಲರು ತಾವು ನೆತನ್ಯನ ಮಗ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಜನರನ್ನು ಅಂದರೆ ಯೋಧರು, ಮಹಿಳೆಯರು, ಮಕ್ಕಳು, ಕಂಚುಕಿಗಳು, ಹೀಗೆ ಇಷ್ಮಾಯೇಲನು ಅಹೀಕಾಮನ ಮಗ ಗೆದಲ್ಯನನ್ನು ಕೊಂದ ಬಳಿಕ ಜನರನ್ನೆಲ್ಲರನ್ನು ಕರೆದುಕೊಂಡು ಹೊರಟರು.

Go to Home Page