ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.