ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.