“ನೀನು ಇಸ್ರಯೇಲರ ಜನಗಣತಿ ಮಾಡುವಾಗ ಲೆಕ್ಕಿಸಬೇಕಾದ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಸರ್ವೇಶ್ವರನಾದ ನನಗೆ ತೆರಿಗೆಯನ್ನು ಕೊಡಬೇಕು. ಆಗ ಅವರಿಗೆ ಯಾವ ವಿಪತ್ತು ಸಂಭವಿಸದು.