ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ಅದರಲ್ಲಿ ನೀರು ತುಂಬಿಸಿದನು.