kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

4ನೇ ಅಧ್ಯಾಯ

,
???en_US.statement???   31

ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.

Go to Home Page