ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥಕವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು. ಅದರ ತಲೆಯನ್ನು ಪೂರಾ ತೆಗೆದುಬಿಡಬಾರದು.