ಮತ್ತೊಂದನ್ನು ವಿಧಿಯಾನುಸಾರ ದಹನಬಲಿ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.