“ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.