ಅವನು ಯಾಜಕನ ಬಳಿಗೆ ಅದನ್ನು ತಂದ ನಂತರ ಅದು ದೇವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಸರ್ವೇಶ್ವರನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಬಲಿಪೀಠದಲ್ಲಿ ಹೋಮಮಾಡಬೇಕು. ಅದು ದೋಷಪರಿಹಾರಕ ಬಲಿ.