ತಾವು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪರಿಹಾರಾರ್ಥವಾಗಿ ತಂದ ಟಗರಿನಿಂದ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದಾಗ ಅವರಿಗೆ ಕ್ಷಮೆ ದೊರಕುವುದು.