“ನಿಮ್ಮಲ್ಲಿ ಯಾರಾದರು ಸರ್ವೇಶ್ವರನು ವಿಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ಮಾಡಿ ದೋಷಕ್ಕೆ ಒಳಗಾದರೆ, ಅದು ಅವರಿಗೆ ತಿಳಿಯದೆ ಹೋದರೂ, ಅವರು ಅದರಿಂದ ಅಪರಾಧಿಯಾಗಿ ತಮ್ಮ ಪಾಪಫಲವನ್ನು ಅನುಭವಿಸಬೇಕು.