ಅದು ಮಹಾಪರಿಶುದ್ಧವಾಗಿರುವುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ಊಟಮಾಡಿ. ಜನರು ಸರ್ವೇಶ್ವರನಿಗೆ ಸಮರ್ಪಿಸುವ ಹೋಮದ್ರವ್ಯಗಳಲ್ಲಿ ಅದು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲತಕ್ಕದೆಂದು ಅಪ್ಪಣೆಯಾಗಿದೆ.