ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗಲೆಲ್ಲಾ ಯಾಜಕರಿಗಾಗಿ ಪ್ರತ್ಯೇಕಿಸಿ ಆರತಿಯೆತ್ತಿ ಸಮರ್ಪಿಸುವ ಆ ಎದೆಯ ಭಾಗವನ್ನು, ತೊಡೆಯನ್ನು ಸರ್ವೇಶ್ವರನ ಸನ್ನಿಧಿಗೆ ತರಬೇಕು. ಸರ್ವೇಶ್ವರನ ಆಜ್ಞಾನುಸಾರ ಅವು ನಿಮಗೂ ನಿಮ್ಮ ವಂಶಜರಿಗೂ ಸಲ್ಲತಕ್ಕದ್ದು. ಇದು ಶಾಶ್ವತ ನಿಯಮ,” ಎಂದು ಹೇಳಿದನು.
Go to Home Page