ಯಾಜಕನ ಮುಂದಿನ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲಾದ ಹಣವನ್ನು ಸರ್ವೇಶ್ವರನಿಗೆ ಮೀಸಲಾದುದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.