telugu-bible Logo

పరిశుద్ధ గ్రంథము

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

10ನೇ ಅಧ್ಯಾಯ

,
???en_US.statement???   29

ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.

Go to Home Page