ಅಮ್ಮೋನಿಯರ ನಾಡನ್ನು ಮಾತ್ರ, ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶ ಮತ್ತು ಮಲೆನಾಡಿನ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ್ದರು.