ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು.
Go to Home Page