“ಇದಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪಗೊಂಡರು. ನಾನು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವನ್ನಾಗಿ ಕೊಡುವ ಆ ಚೆಲುವ ನಾಡನ್ನು ನಾನು ಸೇರಬಾರದೆಂದೂ ಇಲ್ಲಿಯೇ ಸಾಯಬೇಕೆಂದೂ ಖಂಡಿತವಾಗಿ ಹೇಳಿದ್ದಾರೆ.