ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.