ನೀವು ಹೀಗೆ ನಡೆದು, ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಅವರ ಎಲ್ಲ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ, ಅವರು ರೋಷಾಗ್ನಿಯನ್ನು ತಡೆದು, ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸುವರು; ತಾವು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಅಭಿವೃದ್ಧಿಗೊಳಿಸುವರು.
Go to Home Page