ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಯನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ನಾಡನ್ನು ಮೂರು ಭಾಗಮಾಡಬೇಕು.