“ಆ ಆಶ್ರಯನಗರಗಳ ವಿವರ ಹೀಗಿದೆ: ಯಾವನಾದರು ದ್ವೇಷವಿಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದರೆ, ಅವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.