“ನಾನು ಈಗ ನಿಮಗೆ ಬೋಧಿಸುವ ಈ ಇಡೀ ಧರ್ಮೋಪದೇಶವನ್ನು ನೀವು ಅನುಸರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರು ಹೇಳುವ ಮಾರ್ಗದಲ್ಲೇ ಯಾವಾಗಲು ನಡೆಯಬೇಕು. ಆಗ ಅವರು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವರು. ಆಗ ಈ ಮೂರು ನಗರಗಳಲ್ಲದೆ ಇನ್ನೂ ಮೂರು ನಗರಗಳನ್ನು ಗೊತ್ತುಮಾಡಬೇಕು.
Go to Home Page