ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.