“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮ ಪಾಲಿಗೆ ಬಂದ ಸೊತ್ತಿನಲ್ಲಿ ನೆರೆಯವನ ಭೂಮಿಯ ಪೂರ್ವಕಾಲದ ಗಡಿಕಲ್ಲನ್ನು ಒತ್ತರಿಸಬಾರದು.