ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.