“ನೀವು ಜೋರ್ಡನ್ ನದಿಯನ್ನು ದಾಟಿದ ಮೇಲೆ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೋಸೆಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಜನರಿಗೆ ಆಶೀರ್ವಚನಗಳನ್ನು ಉಚ್ಚರಿಸಬೇಕು.