ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.