ಇದು ಮಾತ್ರವಲ್ಲ, ಈ ಎಲ್ಲಾ ಮಾತುಕತೆಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದಿಟ್ಟನು. ಒಂದು ದೊಡ್ಡ ಕಲ್ಲನ್ನು ಸರ್ವೇಶ್ವರನ ಆಲಯದ ಹತ್ತಿರದಲ್ಲೇ ಇದ್ದ ಓಕ್ ವೃಕ್ಷದ ಅಡಿಯಲ್ಲಿ ನಿಲ್ಲಿಸಿದನು.