ಅವರು ಆನಂದಲಹರಿಯಲ್ಲಿದ್ದಾಗ, “ನಮ್ಮ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿ,” ಎಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ಅವರೆಲ್ಲರ ಮನರಂಜಿಸಬೇಕಾಯಿತು.