ಆಗ ಸಮುವೇಲನು ಹಾಲುಕುಡಿಯುವ ಒಂದು ಕುರಿಮರಿಯನ್ನು ತಂದು ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸಿ, ಇಸ್ರಯೇಲರ ಪರವಾಗಿ ಪ್ರಾರ್ಥನೆಮಾಡಿದನು. ಸರ್ವೇಶ್ವರ ಸದುತ್ತರವನ್ನು ದಯಪಾಲಿಸಿದರು.