ಆದುದರಿಂದ ಅವನು ದಾವೀದನಿಗೆ, “ನನ್ನ ತಂದೆ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾರೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಟ್ಟಾದ ಸ್ಥಳದಲ್ಲಿ ಅಡಗಿಕೊಂಡಿರು.