ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.
Go to Home Page