ಸೌಲನು ಕೂಡಲೆ ದೂತರನ್ನು ಕರೆಯಿಸಿ, “ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕು,” ಎಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀವು ಈ ರಾತ್ರಿಯೇ ತಪ್ಪಿಸಿಕೊಳ್ಳದೆ ಇದ್ದರೆ ನಾಳೆ ಬೆಳಿಗ್ಗೆ ಹತರಾಗುವಿರಿ,” ಎಂದು ಹೇಳಿ