ದಾವೀದನು ಪುನಃ ಸರ್ವೇಶ್ವರನನ್ನು, ಕೆಯೀಲಾದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೇ?” ಎಂದು ಕೇಳಿದಾಗ ಅವರು, “ಒಪ್ಪಿಸಿಕೊಡುವರು,” ಎಂದು ಉತ್ತರಕೊಟ್ಟರು.