ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.