ನೀನು ಸರ್ವೇಶ್ವರನ ಮಾತನ್ನು ಕೇಳಲಿಲ್ಲ; ಅವರು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದುದರಿಂದಲೇ ಸರ್ವೇಶ್ವರ ಈಗ ನಿನಗೆ ಹೀಗೆ ಮಾಡುತ್ತಾರೆ.