kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

5ನೇ ಅಧ್ಯಾಯ

,
???en_US.statement???   6

ದಾವೀದನು ತನ್ನ ಜನರನ್ನು ಕರೆದುಕೊಂಡು ಜೆರುಸಲೇಮಿನ ಮೇಲೆ ದಾಳಿ ಮಾಡಲು ಹೊರಟನು. ನಾಡಿನ ಮೂಲನಿವಾಸಿಗಳಾದ ಯೆಬೂಸಿಯರು ಅಲ್ಲಿದ್ದರು. ಅವರು ದಾವೀದನು ಒಳಗೆ ಬರಲಾರನೆಂದು ನೆನೆಸಿ ಅವನಿಗೆ, “ನೀನು ಒಳಗೆ ಬರಕೂಡದು; ಬಂದರೆ ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು,” ಎಂದು ಹೇಳಿದರು.

Go to Home Page