ಹೀಗೆ ದಾವೀದನು, “ಸರ್ವೇಶ್ವರಸ್ವಾಮಿ ನನ್ನನ್ನು ಇಸ್ರಯೇಲ್ ಅರಸನನ್ನಾಗಿ ಸ್ಥಿರಪಡಿಸಿದ್ದಾರೆ, ತಮ್ಮ ಪ್ರಜೆಗಳಾದ ಇಸ್ರಯೇಲರ ನಿಮಿತ್ತ ನನ್ನ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ,” ಎಂದು ತಿಳಿದುಕೊಂಡನು.