ಇಸ್ರಯೇಲರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಆಗ ಅವರು ಅವನನ್ನು ಬಂಧಿಸಲು ಬಂದರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.