ದಾವೀದನು ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದಾಗ ಅವರು, “ನೀನು ನೆಟ್ಟಗೆ ಹೋಗಿ ಅವರ ಮೇಲೆ ದಾಳಿ ಮಾಡಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.