ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.