ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.
Go to Home Page