ಅವನು ಕೂಡಲೆ ದಾವೀದನಿಗೆ ತಿಳಿಸಿದನು. ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು,” ಎಂದನು. ಆ ವ್ಯಕ್ತಿ ಬರಬರುತ್ತಾ ಸಮೀಪವಾದನು.