ಈ ದಿನ ನಿನ್ನನ್ನು ಕೊಲ್ಲಿಸುವುದಿಲ್ಲ,” ಎಂದು ಹೇಳಿದನು. ಆದರೆ ಅವನನ್ನು ಸರ್ವೇಶ್ವರನ ಯಾಜಕವೃತ್ತಿಯಿಂದ ತೆಗೆದುಬಿಟ್ಟನು. ಹೀಗೆ ಸರ್ವೇಶ್ವರ ಶಿಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಭವಿಷ್ಯ ಹೇಳಿದ ಮಾತು ನೆರವೇರಿತು.