ಅರಸನು ಆಕೆಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ಕಾಪಾಡದಿದ್ದರೆ ನಾನು ಹೇಗೆ ಕಾಪಾಡಲು ಸಾಧ್ಯ? ಕಣದಲ್ಲಾಗಲಿ, ದ್ರಾಕ್ಷೀ ಆಲೆಯಲ್ಲಾಗಲಿ ಏನಾದರೂ ಇದೆಯೇ?’ ಎಂದು ಕೇಳಿ,