kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

7ನೇ ಅಧ್ಯಾಯ

,
???en_US.statement???   2

ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.

Go to Home Page